ನಾಳೆ ಫೆಬ್ರವರಿ 6 ಮಿತ್ತೂರು
ಕೆಜಿಎನ್ ಕ್ಯಾಂಪಸ್ ನಲ್ಲಿ
ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ
ಮಾಣಿ: ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ ಮತ್ತು ಖತಮುಲ್ ಕುರ್ಆನ್,ಮತ ಪ್ರಭಾಷಣ ಕಾರ್ಯಕ್ರಮವು ನಾಳೆ ಫೆಬ್ರವರಿ 6 ಆದಿತ್ಯವಾರ ಬೆಳಿಗ್ಗೆ 7 ಗಂಟೆಯಿಂದ ಮಿತ್ತೂರು ಕೆಜಿಎನ್ ಕ್ಯಾಂಪಸ್ ವಠಾರದಲ್ಲಿ ನಡೆಯಲಿದೆ.ಬದ್ರುಸ್ಸಾದಾತ್ ಅಸ್ಸಯ್ಯಿದ್ ಖಲೀಲ್ ತಂಙಳ್,ಫಝಲ್ ಕೋಯಮ್ಮ ಕೂರತ್ ತಂಙಳ್,ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ,ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಹಿತ ಹಲವಾರು ಸಯ್ಯಿದ್ ಉಲಮಾ ಉಮರಾ ರಾಜಕೀಯ ನಾಯಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


