ಕ್ರೈಂ ಸುದ್ದಿ ಬೈಕ್-ಹಾಲಿನ ವಾಹನ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು reporter February 19, 2022 0 ಹುಣಸೂರು: ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ನಡೆದಿದೆ. ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಸ್ಥಳದಲ್ಲಿ ಮೃತಪಟ್ಟಿದ್ದಾರೆ. Post navigation Previous: ಮಂಗಳೂರು: ಕಳ್ಳತನ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವುNext: ಸಾಲದ ಕಂತು ಕಟ್ಟುವ ವಿಚಾರಕ್ಕೆ ಜಗಳ: ಜೀಪ್ ಹತ್ತಿಸಿ ತಾಯಿಯನ್ನೇ ಕೊಂದ ಮಗ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಕೋಟೆತಡ್ಕ ಕೆಂಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪೊಲೀಸರ ದಾಳಿ: ಸರಕಾರಿ ಜಾಗದಲ್ಲಿ ಅಕ್ರಮ ಗಣಿಗಾರಿಕೆ; ಸಾರ್ವಜನಿಕರಿಂದ ಗಂಭೀರ ಆರೋಪ prathi_staff_24 May 15, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕಾಸರಗೋಡು: ಜಮೀನಿನಲ್ಲಿ ಕಣಜಗಳ ದಾಳಿಗೆ ಶಿಕ್ಷಕ ಸಾವು reporter May 14, 2026 0 ಕೇರಳ ಸುದ್ದಿ ಕ್ರೈಂ ಸುದ್ದಿ ಟ್ರಕ್ಕಿಂಗ್ ಗೆ ತೆರಳಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಯುವಕರು ಸಾವು reporter May 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.