February 3, 2026

ಮಾರ್ಚ್ 4ಕ್ಕೆ ವಿಧಾನ ಮಂಡಲ ಅಧಿವೇಶನ ಮುಂದೂಡಿಕೆ

0
Screenshot_2022-02-22-13-45-53-94_ae93b0d4e668ae3b9e42de29105ee7f0.jpg

ಬೆಂಗಳೂರು: ಕಳೆದ ಐದು ದಿನಗಳಿಂದ ಕಲಾಪ ನಡೆಸಲು ಸಾಧ್ಯವಿಲ್ಲದ ಕಾರಣ ಅನಿವಾರ್ಯವಾಗಿ ಮಾರ್ಚ್ 4ಕ್ಕೆ ಮುಂದೂಡಬೇಕಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಇದಕ್ಕೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರ ನೀಡಿದರು.

Leave a Reply

Your email address will not be published. Required fields are marked *

error: Content is protected !!