ನಮ್ಮ ರಾಜ್ಯ ಮಾರ್ಚ್ 4ಕ್ಕೆ ವಿಧಾನ ಮಂಡಲ ಅಧಿವೇಶನ ಮುಂದೂಡಿಕೆ reporter February 22, 2022 0 ಬೆಂಗಳೂರು: ಕಳೆದ ಐದು ದಿನಗಳಿಂದ ಕಲಾಪ ನಡೆಸಲು ಸಾಧ್ಯವಿಲ್ಲದ ಕಾರಣ ಅನಿವಾರ್ಯವಾಗಿ ಮಾರ್ಚ್ 4ಕ್ಕೆ ಮುಂದೂಡಬೇಕಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಇದಕ್ಕೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರ ನೀಡಿದರು. Post navigation Previous: ಕೊಂಜಾಡಿ ಚರಂಡಿಗೆ ಉರುಳಿ ಬಿದ್ದ ಕಾರು: ಮಲ್ಯಾಡಿ ಮೂಲದ ಉದ್ಯಮಿ ಮೃತ್ಯುNext: KIC ದಮ್ಮಾಮ್-ಅಲ್ ಖೋಬರ್ ಘಟಕದ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ರಝಾಕ್ ಮಂಡೆಕೋಲು, ಪ್ರ.ಕಾರ್ಯದರ್ಶಿಯಾಗಿ ನೌಫಲ್ ಕೂರ್ನಡ್ಕ ಹಾಗೂ ಕೋಶಾಧಿಕಾರಿಯಾಗಿ ಇರ್ಷಾದ್ ಕುಂಡಡ್ಕ ಆಯ್ಕೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ | ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಗುಂಪಿನಿಂದ ಹಲ್ಲೆ: FIR ದಾಖಲು reporter March 19, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ: SDPI ತೀವ್ರ ಖಂಡನೆ reporter March 19, 2026 0 ನಮ್ಮ ರಾಜ್ಯ ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟಿಸ್ reporter March 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.