ನಮ್ಮ ರಾಜ್ಯ ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ: ಹಿಜಾಬ್ ಹೋರಾಟಗಾರ್ತಿಯರಿಂದ ಡಿಡಿಪಿಯುಗೆ ಮನವಿ reporter February 23, 2022 0 ಉಡುಪಿ: ಹಿಜಾಬ್ ವಿಚಾರವಾಗಿ ಇದೀಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಇದರ ನಡುವೆ ಪಿಯು ಇಲಾಖೆಯು ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಹೈಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆಗಳನ್ನು ಮುಂದೂಡಿಯೆಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿಯರು ಉಡುಪಿ ಡಿಡಿಪಿಯು ಅವರಿಗೆ ಮನವಿ ಮಾಡಿದರು. Post navigation Previous: ಹತ್ಯೆಗೀಡಾದ ಹರ್ಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನNext: ಕೆ.ಎಸ್. ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ನಿಂದ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಹಲ್ಲೆ admin August 21, 2026 0 ನಮ್ಮ ರಾಜ್ಯ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ admin August 18, 2026 0 ನಮ್ಮ ರಾಜ್ಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆ admin August 18, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.