ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್,
ಸಿಎಫ್ಐ ಬೆಳ್ತಂಗಡಿ ವತಿಯಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ: ಮಡಂತ್ಯಾರಿನ ಪಾರೆಂಕಿ ನಿವಾಸಿಯಾದ ವಸಂತ್ ಕೆ ಬಂಗೇರ ಅವರ ಮಗನಾದ ಶೋಬಿತ್ ಬಂಗೇರ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಅವಹೇಳನಕಾರಿ ಹಾಗು ಪ್ರಚೋದನಕಾರಿ ಪೋಸ್ಟ್ ಹಾಗು ಕಮೆಂಟ್ ಮಾಡಿರುದಾಗಿ ಇದರ ವಿರುದ್ಧ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದೆ.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಶಹೀರ್ ಪಾಂಡವರಕಲ್ಲು ಹಾಗು ಜಿಲ್ಲಾ ನಾಯಕರಾದ ನಾಸಿರ್ ,ಸಫ್ವಾನ್ ಉಪಸ್ಥಿತರಿದ್ದರು.