February 3, 2026

ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದು ಆತ್ಮಹತ್ಯೆಗೈದ ಪತಿ

0
image_editor_output_image-2061192258-1646989691559.jpg

ಧಾರವಾಡ: ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.

ಇಲ್ಲಿಯ ಗಣೇಶ ನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಗಣೇಶ ನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲು ಪತ್ನಿ ಮನಿಶಾಳ ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!