ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಮಕ್ಕಳಿಗೆ ನೈತಿಕ ವಿದ್ಯೆ ಕಲಿಸಲು ತಕರಾರಿಲ್ಲ, ನಾನು ಭಗವದ್ಗೀತೆ ವಿರೋಧಿಯಲ್ಲ; ಸಿದ್ದರಾಮಯ್ಯ reporter March 19, 2022 0 ಮಂಗಳೂರು: ನಾನು ಹಿಂದುತ್ವದಲ್ಲಿ ನಂಬಿಕೆ ಇಟ್ಟವನು. ನಾನು ಭಗವದ್ಗೀತೆ ವಿರೋಧಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದು ಮಾತನಾಡಿದರು. ಮಕ್ಕಳಿಗೆ ನೈತಿಕ ವಿದ್ಯೆ ಕಲಿಸಲು ನಮ್ಮದೇನೂ ತಕರಾರಿಲ್ಲ. Post navigation Previous: ಕಾಪು ಮಾರಿಗುಡಿಗಳಲ್ಲಿ ಮಾರಿ ಪೂಜೆ: ಮುಸ್ಲಿಮರ ವ್ಯಾಪಾರಕ್ಕೆ ನಿಷೇಧNext: ಪಾವಗಡದಲ್ಲಿ ಖಾಸಗಿ ಬಸ್ ಗಳ ಪರವಾನಿಗೆ ರದ್ದು: ಸಾರಿಗೆ ಸಚಿವ ಬಿ.ಶ್ರೀರಾಮುಲು More Stories ನಮ್ಮ ರಾಜ್ಯ ರಾಜ್ಯದ ಎಲ್ಲ ಹೋಟೆಲ್ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ: ಆರೋಗ್ಯ ಸಚಿವ ಯು.ಟಿ. ಖಾದರ್ admin August 10, 2026 0 ನಮ್ಮ ಕರಾವಳಿ ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಲಾರಿ admin August 10, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ admin August 10, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.