February 4, 2026

ಮಂಗಳೂರು: ಮಕ್ಕಳಿಗೆ ನೈತಿಕ ವಿದ್ಯೆ ಕಲಿಸಲು ತಕರಾರಿಲ್ಲ, ನಾನು ಭಗವದ್ಗೀತೆ ವಿರೋಧಿಯಲ್ಲ; ಸಿದ್ದರಾಮಯ್ಯ

0
image_editor_output_image-1880746952-1647676521002.jpg

ಮಂಗಳೂರು: ನಾನು ಹಿಂದುತ್ವದಲ್ಲಿ ನಂಬಿಕೆ ಇಟ್ಟವನು. ನಾನು ಭಗವದ್ಗೀತೆ ವಿರೋಧಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದು ಮಾತನಾಡಿದರು.

ಮಕ್ಕಳಿಗೆ ನೈತಿಕ ವಿದ್ಯೆ ಕಲಿಸಲು ನಮ್ಮದೇನೂ ತಕರಾರಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!