March 21, 2026

ಪುತ್ತೂರು: ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಬೆಂಕಿಗಾಹುತಿ

0
image_editor_output_image188842535-1648873603708.jpg

ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡ ಎಂಬವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಭಸ್ಮವಾಗಿದೆ.

ಮಧ್ಯರಾತ್ರಿ ವೇಳೆ ಅಂಗಡಿಗೆ ಬೆಂಕಿ ತಗುಲಿರಬಹುದು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!