ನಮ್ಮ ಕರಾವಳಿ ಪುತ್ತೂರು: ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಬೆಂಕಿಗಾಹುತಿ reporter April 2, 2022 0 ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡ ಎಂಬವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಭಸ್ಮವಾಗಿದೆ. ಮಧ್ಯರಾತ್ರಿ ವೇಳೆ ಅಂಗಡಿಗೆ ಬೆಂಕಿ ತಗುಲಿರಬಹುದು ಎನ್ನಲಾಗಿದೆ. Post navigation Previous: ಬಜರಂಗದಳದ ವಿರುದ್ಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯವರ ಭೇಟಿNext: ಎಡಿಜಿಪಿರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ More Stories ನಮ್ಮ ಕರಾವಳಿ ಕೊಡಂಗಾಯಿ: ದಿವಂಗತ ರಘುನಾಥ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆ admin August 19, 2026 0 ನಮ್ಮ ಕರಾವಳಿ ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಅಪಘಾತ: ಇಬ್ಬರು ಯುವತಿಯರಿಗೆ ಗಂಭೀರ ಗಾಯ admin August 19, 2026 0 ನಮ್ಮ ಕರಾವಳಿ ಬಂಟ್ವಾಳ: ಮಾನಸಿಕವಾಗಿ ಮನನೊಂದು 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ admin August 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.