December 19, 2025

ಆಝಾನ್ ವಿಚಾರದಲ್ಲಿ ಸರ್ಕಾರ ಹೊಸ ಕಾನೂನು ತಂದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

0
Screenshot_2022-04-05-11-53-16-83_680d03679600f7af0b4c700c6b270fe7.jpg

ಬೆಂಗಳೂರು: ಆಝಾನ್ ವಿಚಾರದಲ್ಲಿ ಸರ್ಕಾರ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳದೆ ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ, ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಒಂದೇ ಎಂದು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!