March 19, 2026

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಪದಚ್ಯುತಿ

0
Screenshot_2022-04-06-11-52-48-94_680d03679600f7af0b4c700c6b270fe7.jpg

ಬೆಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲಾಗಿದೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿದುಬಂದಿಲ್ಲ.

“ಶ್ರೀ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ’ ಎಂದು ಕನ್ನಡ ಮತ್ತು ಸಾಹಿತ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!