February 2, 2026

ಸ್ಥಗಿತಗೊಂಡಿದ್ದ ‘ಸಪ್ತಪದಿ’ ಯೋಜನೆ ಪುನರಾರಂಭಕ್ಕೆ ಆದೇಶ

0
Screenshot_2022-04-14-04-48-28-38_680d03679600f7af0b4c700c6b270fe7.jpg

ಬೆಳಗಾವಿ: ಕೋವಿಡ್ ಸಾಂಕ್ರಾಮಿಕದಿಂದಾಗಿ ಸ್ಥಗಿತಗೊಂಡಿದ್ದ ಕರ್ನಾಟಕ ಸರ್ಕಾರದ ಸಪ್ತಪದಿ’ ಯೋಜನೆ ಪುನರಾರಂಭಕ್ಕೆ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಸ್ವತಃ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದು, ‘ಕೋವಿಡ್‌ ಸಾಂಕ್ರಾಮಿಕದ ಹಿನ್ನಲೆಯಲ್ಲಿ 2 ವರ್ಷಗಳಿಂದ ಸ್ಥಗಿತಗೊಂಡಿದ್ದ, ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಸಪ್ತಪದಿ’–ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪುನರಾರಂಭಗೊಳಿಸಲು ಆದೇಶ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!