ನಮ್ಮ ರಾಜ್ಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಕೆಎಸ್ ಈಶ್ವರಪ್ಪ ಕೊನೆಗೂ ರಾಜೀನಾಮೆ ಸಲ್ಲಿಕೆ reporter April 14, 2022 0 ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಟಿ ನಡೆಸಿ ರಾಜೀನಾಮೆ ವಿಚಾರವನ್ನು ಈಶ್ವರಪ್ಪ ಪ್ರಕಟಿಸಿದ್ದಾರೆ. Post navigation Previous: ಡಂಪ್ ಯಾರ್ಡ್ನಲ್ಲಿ ತ್ಯಾಜ್ಯ ಸಂಗ್ರಹಿಸುವಾಗ ಮಣ್ಣಿನ ಗುಡ್ಡ ಕುಸಿತ: ಇಬ್ಬರು ಮೃತ್ಯುNext: ವಿಟ್ಲ ಜೇಸಿ ಶಾಲೆ: ನೂತನ ಶಿಶುಮಂದಿರಕ್ಕೆ ಶಿಲಾನ್ಯಾಸ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ನೇಮಕ prathi_staff_24 June 25, 2026 0 ನಮ್ಮ ರಾಜ್ಯ 10 ಲಕ್ಷ ರೂ. ವರದಕ್ಷಿಣೆ ಕಿರುಕುಳ: ಕುಕ್ಕರ್ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ reporter June 19, 2026 0 ನಮ್ಮ ರಾಜ್ಯ ಕಾಲೇಜು ಕ್ಯಾಂಪಸ್ನಲ್ಲಿ ಕುಸಿದು ಬಿದ್ದು ಯುವಕ ಮೃತ್ಯು reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.