February 3, 2026

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಕೆಎಸ್ ಈಶ್ವರಪ್ಪ ಕೊನೆಗೂ ರಾಜೀನಾಮೆ ಸಲ್ಲಿಕೆ

0
image_editor_output_image-877726358-1649941677622

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಟಿ ನಡೆಸಿ ರಾಜೀನಾಮೆ ವಿಚಾರವನ್ನು ಈಶ್ವರಪ್ಪ ಪ್ರಕಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!