February 4, 2026

ಕೇರಳದ ಪಾಲಕ್ಕಾಡ್ ನಲ್ಲಿ ಆರೆಸ್ಸೆಸ್ ನ ಮುಖಂಡನ ಹತ್ಯೆ

0
image_editor_output_image-1756797384-1650099278132.jpg

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಆರೆಸ್ಸೆಸ್ ನ ಮುಖಂಡರೋರ್ವರನ್ನು ಹತ್ಯೆಗೈದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಶ್ರೀನಿವಾಸನ್ ಎಂದು ಗುರುತಿಸಲಾಗಿದೆ.

ಬೈಕ್ ನಲ್ಲಿ ಬಂದ 5 ಮಂದಿ ಅಪರಿಚಿತರ ತಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸನ್ ಅವರನ್ನು ಆಸ್ಪತ್ರಗೆ ದಾಖಲಿಸಿದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ.

ಶುಕ್ರವಾರ ಪಾಲಕ್ಕಾಡ್ ನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ಮುಖಂಡ ಝುಬೈರ್‌ ಎಂಬವರ ಹತ್ಯೆ ನಡೆದಿತ್ತು.

Leave a Reply

Your email address will not be published. Required fields are marked *

error: Content is protected !!