December 16, 2025

ಬೆಳ್ತಂಗಡಿ: ಆರೋಪಿಗಳಾದ ಮೂವರು ಮಹಿಳೆಯರಿಗೆ ಮಧ್ಯಂತರ ಜಾಮೀನು

0
Screenshot_2022-04-27-04-03-49-96_680d03679600f7af0b4c700c6b270fe7.jpg

ಬೆಳ್ತಂಗಡಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಆರೋಪಿಗಳಾದ ಮೂವರು ಮಹಿಳೆಯರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅ.21 ರಂದು ಮೂವರು ಮಹಿಳೆಯರು ಪರಸ್ಪರ ಎಳೆದುಕೊಂಡು ಬಂದು ಮರ್ಯಾದೆ ಹಾಳು ಮಾಡಿಕೊಂಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಗಳಾದ ಸುಗುಣ, ಕುಸುಮಾ ಮತ್ತು ಲಲಿತಾ ಎಂಬ ಶಂಕಿತ ಆರೋಪಿಗಳಾಗಿದ್ದಾರೆ. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

Leave a Reply

Your email address will not be published. Required fields are marked *

error: Content is protected !!