March 19, 2026

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದು ಬಸ್ ಪಲ್ಟಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್

0
image_editor_output_image-2065142957-1652846653738

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ.

ಬಸ್ಸಿನಲ್ಲಿ ಪ್ರಯಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!