ನಮ್ಮ ಕರಾವಳಿ ಮಂಗಳೂರು: ನಿರಂತರ ಮಳೆ ಹಿನ್ನೆಲೆ: ಇಂದು ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ reporter May 19, 2022 0 ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. Post navigation Previous: ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟ: ಆರೋಪಿಯ ಬಂಧನNext: ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಹೆಚ್ಚಳ More Stories ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಯುವಕ ಮೃತ್ಯು reporter June 15, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕುಂದಾಪುರ: ಮನೆಗಳ್ಳತನ, ದ್ವಿಚಕ್ರ ವಾಹನ ಕಳ್ಳತನ ಪ್ರಕರಣ: ಆರೋಪಿಯ ಬಂಧನ reporter June 15, 2026 0 ನಮ್ಮ ಕರಾವಳಿ ವಿಟ್ಲ: ದುಬೈ ಉದ್ಯೋಗಿ ಅನಾರೋಗ್ಯದಿಂದ ನಿಧನ admin June 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.