March 19, 2026

ಮಂಗಳೂರು: ನಿರಂತರ ಮಳೆ ಹಿನ್ನೆಲೆ: ಇಂದು ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ

0
image_editor_output_image-1742328824-1652934367711

ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!