July 5, 2026

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದ ಪ್ರಿಯತಮ ವಿಷ ಸೇವಿಸಿ ಆತ್ಮಹತ್ಯೆ

0
image_editor_output_image27899308-1653128358627.jpg

ಕುಣಿಗಲ್: ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದ ಪ್ರಿಯತಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮಾಗಡಿ ರಸ್ತೆ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಆರು ತಿಂಗಳ ಬಳಿಕ ಅಸ್ತಿಪಂಜರವಾಗಿ ಶವ ಪತ್ತೆಯಾಗಿದೆ.

ಮೂಲತಃ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚಹಳ್ಳಿ ಗ್ರಾಮದ ಹಾಲಿ ಬೆಂಗಳೂರು ಸುಂಕದಕಟ್ಟೆ ನಿವಾಸಿ ಸಂತೋಷ್ (28), ಹುಲಿಯೂರುದುರ್ಗ ಹೋಬಳಿ ಕೆಬ್ಬಳಿ ಗ್ರಾಮದ ಶಾಲಿನಿ (21) ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡ

Leave a Reply

Your email address will not be published. Required fields are marked *

You may have missed

error: Content is protected !!