December 16, 2025

ರಾಜ್ಯದಲ್ಲಿರುವ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ: ಸಿ.ಎಂ.ಇಬ್ರಾಹಿಂ

0
image_editor_output_image-366221228-1653411042533.png

ಬೆಂಗಳೂರು: ರಾಜ್ಯದಲ್ಲಿ ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರವಿದು. 2023 ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದ ಜೊತೆಗೆ ಹೋರಾಡಲೂ ಆಗುವುದಿಲ್ಲ ಸುಮ್ಮನಿರಲೂ ಆಗುವುದಿಲ್ಲ. ಹೆಂಗಸರಾದರೆ ಹೆಂಗಸರ ಜೊತೆಗೆ ಕಳುಹಿಸಬಹುದು, ಗಂಡಸರಾದರೆ ಗಂಡಸರ ಜೊತೆ ಕಳುಹಿಸಬಹುದು. ಆದರೆ ಇವರು ಎರಡೂ ಅಲ್ಲ, ಭಾಷಾ ಅಂತ ಚಪ್ಪಾಳೆ ತಟ್ಟಿಬಿಡುತ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಎಂದು ನಗಾಡ್ತಾರೆ, ಏನು ಮಾಡೋಣ ಎಂದು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *

error: Content is protected !!