September 20, 2024

ವಿಟ್ಲ: ಇತ್ತಂಡಗಳ ಹಲ್ಲೆ ಪ್ರಕರಣ: ಮತ್ತೆ ಮೂವರು ಪೊಲೀಸ್ ವಶಕ್ಕೆ, ಬಂಧಿತರ ಸಂಖ್ಯೆ ಏಳಕ್ಕೇರಿಕೆ

0

ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಸಂಘಟನೆಗಳ ಎರಡು ತಂಡಗಳ ಯುವಕರ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೆ ಮೂವರನ್ನು ಬಂಧಿಸಿದ್ದಾರೆ.

ಇದೀಗ ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಇತ್ತಂಡಗಳೂ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!