March 26, 2026

ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ

0
image_editor_output_image784102120-1657010423721.jpg

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇಲ್ಲಿನ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!