ಉಡುಪಿ ಜಿಲ್ಲೆಯಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜುಲೈ 6) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಕೆಯಾಗಿದೆ.