February 4, 2026

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ನಾಮ ನಿರ್ದೇಶನ ಮಾಡಿದ ಕೇಂದ್ರ ಸರಕಾರ

0
IMG-20220706-WA0016.jpg

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ನಾಮ ನಿರ್ದೇಶನ ಮಾಡಿದೆ.

ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಳ ಇಳೆಯರಾಜ ಹಾಗೂ ಖ್ಯಾತ ಅಥ್ಲಿಟ್ ಪಿಟಿ ಉಷಾ ಅವರನ್ನೂ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!