December 20, 2025

ಸಮುದ್ರದಲ್ಲಿ ಹೊತ್ತಿ ಉರಿದ ಬೋಟ್:
ಏಳು ಮೀನುಗಾರರ ರಕ್ಷಣೆ

0
IMG-20211106-WA0039.jpg

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸನಿಹ ಅರಬ್ಬಿ ಸಮುದ್ರದಲ್ಲಿ ಬೋಟ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಬೋಟ್ ನಲ್ಲಿದ್ದ 7 ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ಪಡೆ ರಕ್ಷಿಸಿದೆ.

ಅರಬ್ಬಿ ಸಮುದ್ರದಲ್ಲಿ ಮಲ್ಪೆ ಮೂಲದ “ವರದ ವಿನಾಯಕ ” ಎಂಬ ಹೆಸರಿನ ಬೋಟ್ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ನ ಇಂಜಿನ್ ರೂಮ್ ನಲ್ಲಾದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಮಾಹಿತಿ ಪಡೆದ ಭಾರತೀಯ ಕರಾವಳಿ ಪಡೆ ತಕ್ಷಣ ಕಾರ್ಯಾಚರಣೆ ಆರಂಭಿಸಿಬೋಟ್ ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!