ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧ: ದ.ಕ. ಜಿಲ್ಲಾಧಿಕಾರಿ ಆದೇಶ reporter July 28, 2022 0 ಮಂಗಳೂರು: ದ.ಕ. ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. Post navigation Previous: ಸುಳ್ಯ: ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಸಿ.ಎಂ ಬಸವರಾಜ ಬೊಮ್ಮಾಯಿ: 25 ಲಕ್ಷ ರೂ. ಚೆಕ್ ವಿತರಣೆNext: ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ More Stories ನಮ್ಮ ಕರಾವಳಿ ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ನಡೆಯಲಿರುವ ವಾಹನ ಜಾಥಾಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿಲ್ಲ: ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ: ಪೊಲೀಸ್ ಇಲಾಖೆ ಸ್ಪಷ್ಟನೆ admin August 11, 2026 0 ನಮ್ಮ ಕರಾವಳಿ ಮಂಗಳೂರು: ದೈವಸ್ಥಾನದಿಂದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿಯ ಬಂಧನ admin August 11, 2026 0 ನಮ್ಮ ಕರಾವಳಿ ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಅಪಘಾತ: ಸವಾರ ಮೃತ್ಯು, ಸಹ ಸವಾರ ಗಂಭೀರ admin August 11, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.