ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧ: ದ.ಕ. ಜಿಲ್ಲಾಧಿಕಾರಿ ಆದೇಶ reporter July 28, 2022 0 ಮಂಗಳೂರು: ದ.ಕ. ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. Post navigation Previous: ಸುಳ್ಯ: ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಸಿ.ಎಂ ಬಸವರಾಜ ಬೊಮ್ಮಾಯಿ: 25 ಲಕ್ಷ ರೂ. ಚೆಕ್ ವಿತರಣೆNext: ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ More Stories ನಮ್ಮ ಕರಾವಳಿ ವಿಟ್ಲ-ಮಂಗಳೂರು ರಸ್ತೆಯಲ್ಲಿ ಘನ ಗಾತ್ರದ ವಾಹನ ಸಂಚಾರ ನಿಷೇಧ: ನಿಯಮ ಗಾಳಿ ತೂರಿ ರಾತ್ರಿ ವೇಳೆ ಮಣ್ಣು ಸಾಗಾಟದ ಲಾರಿಗಳ ಸಂಚಾರ admin June 25, 2026 0 ನಮ್ಮ ಕರಾವಳಿ ವಿಟ್ಲ: ಸೈಂಟ್ ರೀಟಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲ ಪದಗ್ರಹಣ ಸಮಾರಂಭ admin June 25, 2026 0 ನಮ್ಮ ಕರಾವಳಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ದೇವಸ್ನಾನ ರಸ್ತೆಯಲ್ಲಿ ಘನವಾಹನ ಸಂಚಾರ ನಿಷೇಧ admin June 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.