ಕೇರಳ ಸುದ್ದಿ ಕ್ರೈಂ ಸುದ್ದಿ ನಮ್ಮ ಕರಾವಳಿ ಕಾಸರಗೋಡು: ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು reporter August 5, 2022 0 ಕಾಸರಗೋಡು: ಹೊಳೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪನತ್ತಡಿಯಲ್ಲಿ ನಡೆದಿದೆ. ಪನತ್ತಡಿ ಮಲ್ಲಪಳ್ಳಿಯ ಎಂ ರಾಘವನ್ ಮೃತಪಟ್ಟವರು. ಹೊಳೆಗಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದು, ಗಂಟೆ ಗಳ ಶೋಧದ ಬಳಿಕ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ. Post navigation Previous: ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತNext: ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿ, ಶಶಿ ತರೂರ್, ಕೆ.ಸಿ. ವೇಣುಗೋಪಾಲ್ ಪೊಲೀಸ್ ವಶಕ್ಕೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಕಾರ್ಯಾಚರಣೆ: ಕಾರ್ಮಿಕರು, ಜೆಸಿಬಿ ಮಾಲಕರ 2 ಲಕ್ಷ ರೂ. ಬಾಕಿ reporter May 14, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕಾಸರಗೋಡು: ಜಮೀನಿನಲ್ಲಿ ಕಣಜಗಳ ದಾಳಿಗೆ ಶಿಕ್ಷಕ ಸಾವು reporter May 14, 2026 0 ಕೇರಳ ಸುದ್ದಿ ಕ್ರೈಂ ಸುದ್ದಿ ಟ್ರಕ್ಕಿಂಗ್ ಗೆ ತೆರಳಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಯುವಕರು ಸಾವು reporter May 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.