February 4, 2026

ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ಆನೆಕಾಡು ತಿರುವಿನಲ್ಲಿ ಅಪಘಾತ: 11 ಮಂದಿಗೆ ಗಾಯ

0
image_editor_output_image209957103-1660382786451.jpg

ಮಡಿಕೇರಿ: ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಆನೆಕಾಡು ತಿರುವಿನಲ್ಲಿ ಅಪಘಾತವಾಗಿದೆ‌.

ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು,‌ 11ಮಂದಿಗೆ ಗಂಭೀರ ಗಾಯಗಳಾಗಿದೆ.

ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ.ಬಸ್​ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ.

ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ‌.

Leave a Reply

Your email address will not be published. Required fields are marked *

You may have missed

error: Content is protected !!