March 25, 2026

ಭದ್ರಾವತಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ದೂರು ದಾಖಲು

0
image_editor_output_image-2057641858-1660642386465.jpg

ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಮುಬಾರಕ್‌ ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ.

ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!