February 2, 2026

ಬಿಹಾರ ಸಿಎಂ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ: 13 ಮಂದಿ ಆರೋಪಿಗಳ ಬಂಧನ

0
image_editor_output_image515064659-1661142753258.jpg

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿ ಪಾಟ್ನಾ ಪೊಲೀಸರು ಹದಿಮೂರು ಮಂದಿಯನ್ನು ಬಂಧಿಸಿದ್ದಾರೆ.

ಪಾಟ್ನಾ-ಗಯಾ ಮಾರ್ಗದ ಗೌರಿಚಕ್‌ನ ಸೊಹ್ಗಿ ಗ್ರಾಮದಲ್ಲಿ ರವಿವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ಘಟನೆಯಲ್ಲಿ ನಾಲ್ಕು ಕಾರಿನ ಗಾಜುಗಳು ಪುಡಿಪುಡಿಯಾಗಿತ್ತು.

Leave a Reply

Your email address will not be published. Required fields are marked *

error: Content is protected !!