ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಮಡಿಕೇರಿ: ಕೆಎಸ್ಸಾರ್ಟಿಸಿ ಬಸ್ ಅಪಘಾತ, 21 ಪ್ರಯಾಣಿಕರಿಗೆ ಗಾಯ reporter September 5, 2022 0 ಮಡಿಕೇರಿ : ಕೆಎಸ್ಸಾರ್ಟಿಸಿ ಬಸ್ ಅಪಘಾತವಾಗಿ 21 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಡಿಕೇರಿಯ ಬೋಯಿಕೇರಿ ತಿರುವಿನಲ್ಲಿ ನಡೆದಿದೆ. ಮೈಸೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ. Post navigation Previous: ರಕ್ತದಾನವು ಮಹಾಶ್ರೇಷ್ಠ ದಾನವಾಗಿದೆ: ರಾಜ್ ಮೋಹನ್ ಉಣ್ಣಿತ್ತಾನ್Next: ಮೋದಿ ಸಮಾವೇಶಕ್ಕೆ ಮಂಗಳೂರಿಗೆತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ More Stories ನಮ್ಮ ರಾಜ್ಯ ಸಚಿವ ಡಿ.ಸುಧಾಕರ್ ನಿಧನ prathi_staff_24 May 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಪ್ಪಿನಂಗಡಿ: ರೋಡ್ ರೋಲರ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು reporter May 9, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: 13.06 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿಯನ್ನು ಬಂಧಿಸಿದ ರೈಲ್ವೇ ರಕ್ಷಣಾ ಪಡೆ reporter May 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.