ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಮಡಿಕೇರಿ: ಕೆಎಸ್ಸಾರ್ಟಿಸಿ ಬಸ್ ಅಪಘಾತ, 21 ಪ್ರಯಾಣಿಕರಿಗೆ ಗಾಯ reporter September 5, 2022 0 ಮಡಿಕೇರಿ : ಕೆಎಸ್ಸಾರ್ಟಿಸಿ ಬಸ್ ಅಪಘಾತವಾಗಿ 21 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಡಿಕೇರಿಯ ಬೋಯಿಕೇರಿ ತಿರುವಿನಲ್ಲಿ ನಡೆದಿದೆ. ಮೈಸೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ. Post navigation Previous: ರಕ್ತದಾನವು ಮಹಾಶ್ರೇಷ್ಠ ದಾನವಾಗಿದೆ: ರಾಜ್ ಮೋಹನ್ ಉಣ್ಣಿತ್ತಾನ್Next: ಮೋದಿ ಸಮಾವೇಶಕ್ಕೆ ಮಂಗಳೂರಿಗೆತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ More Stories ನಮ್ಮ ಕರಾವಳಿ ಕೇಪು ಕಜಂಬು ಜಾತ್ರೆ: ಆಜ್ಞಾ ದಿನದಿಂದ ನೇಮೋತ್ಸವದ ವರೆಗೆ: ಬರಹ:ರಾಧಾಕೃಷ್ಣ ಎರುಂಬು ರಾಮ್ದೇವ್” ವಿಟ್ಲ admin December 15, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ prathi_staff_24 December 14, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬಂಟ್ವಾಳ: ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರೋಪಿ ಭೋಜ ಮೂಲ್ಯ ಎಂಬಾತನ ಮನೆ ಮತ್ತು ಕೊಟ್ಟಿಗೆ ಜಪ್ತಿ ಮಾಡಿದ ಪೊಲೀಸರು prathi_staff_24 December 14, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.