December 15, 2025

ಕೃಷಿಗಾಗಿ ಲಕ್ಷಾಂತರ ರೂ. ಸಾಲ: ಯುವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ

0
image_editor_output_image-385653135-1662441861465.jpg

ಹುಣಸೂರು : ಕೃಷಿ ಚಟುವಟಿಕೆಗಾಗಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ಯುವ ರೈತರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಬ್ಬನ ಕುಪ್ಪೆಯಲ್ಲಿ ನಡೆದಿದೆ.

ಗ್ರಾಮದ ರೈತ ಅನಿಲ್(30) ಸಾವನ್ನಪ್ಪಿದ ದುರ್ದೈವಿ. ಇವರಿಗೆ ಪತ್ನಿ, ಒಂದು ಹೆಣ್ಣು ಮಗುವಿದೆ.

ಘಟನೆ ವಿವರ; ರೈತ ಅನಿಲ್ ತಂಬಾಕು ಬೆಳೆಗಾರರಾಗಿದ್ದು ಕೃಷಿಪತ್ತಿನ ಸಹಕಾರ ಸಂಘದಲ್ಲಿ 5 ಲಕ್ಷ. ಕರ್ನಾಟಕ ಬ್ಯಾಂಕಿನಲ್ಲಿ 2 ಲಕ್ಷ ಒಡವೆ ಅಡಮಾನ ಸಾಲ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!