ನಮ್ಮ ಕರಾವಳಿ ನೇರಳಕಟ್ಟೆ : ರಮೇಶ ಆಚಾರ್ಯ ನಿಧನ reporter September 12, 2022 0 ವಿಟ್ಲ : ನೇರಳಕಟ್ಟೆ ಸಮೀಪದ ಗಣೇಶ ನಗರ ನಿವಾಸಿ ರಮೇಶ ಆಚಾರ್ಯ (61) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಹಲವಾರು ವರ್ಷಗಳಿಂದ ಬೀಡಿ ಬ್ರಾಂಚ್ ನಡೆಸುತ್ತಿದ್ದ ಇವರು ಅವಿವಾಹಿತರಾಗಿದ್ದರು. ಮೃತರು ನಾಲ್ವರು ಸಹೋದರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ Post navigation Previous: ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜ್ ನಲ್ಲಿ ತ್ರೋಬಾಲ್ ಪಂದ್ಯಾಟ: ತುಂಬೆ ಮತ್ತು ಮೊಡಂಕಾಪು ಪದವಿ ಪೂರ್ವ ಕಾಲೇಜ್ ಗೆ ಪ್ರಶಸ್ತಿNext: ಇಶ್ರಾತ್ ಜಹಾನ್ ಎನ್ಕೌಂಟರ್ ಪ್ರಕರಣದಲ್ಲಿ: ಸಿಬಿಐ ತನಿಖಾ ತಂಡದ ನೇತೃತ್ವ ವಹಿಸಿದ್ದ ಐಪಿಎಸ್ ಅಧಿಕಾರಿಯ ವಜಾ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನ: ಕರೋಪಾಡಿ ಮತ್ತು ವಿಟ್ಲದ ಇಬ್ಬರ ಬಂಧನ admin June 26, 2026 0 ನಮ್ಮ ಕರಾವಳಿ ಮುಸ್ಲಿಂ ಜಮಾಅತ್ ಉಕ್ಕುಡ ಸರ್ಕಲ್ ವತಿಯಿಂದ ಮಾನವೀಯ ಸೇವೆ: ಕಾನತ್ತಡ್ಕದಲ್ಲಿ ಬಡ ರೋಗಿಗೆ ಸಾಂತ್ವನದ ಮನೆ ಹಸ್ತಾಂತರ admin June 26, 2026 0 ನಮ್ಮ ಕರಾವಳಿ ಕೊಡಂಗಾಯಿ: ಸಮಸ್ತ ಸ್ಥಾಪನಾ ದಿನ, ಮರ್ಹೂಂ ಶೈಖುನಾ ತ್ವಾಖಾ ಉಸ್ತಾದ್ ಅನುಸ್ಮರಣೆ admin June 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.