January 31, 2026

ಮೈಸೂರು ದಸರಾಗೆ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಚಾಲನೆ

0
image_editor_output_image-1166218321-1664170656222.jpg

ಮೈಸೂರು: ನಾಡಹಬ್ಬ ದಸರಾಗೆ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ದಸರಾ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

ಇಲ್ಲಿನ ಮಂಡಕಳ್ಳಿ‌ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.

Leave a Reply

Your email address will not be published. Required fields are marked *

error: Content is protected !!