February 2, 2026

ಸಮಾಜವಾದಿ ಪಕ್ಷದ ಮುಖ್ಯಸ್ಥ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

0
Screenshot_2022-10-10-10-11-55-05_680d03679600f7af0b4c700c6b270fe7.jpg

ಹೊಸದಿಲ್ಲಿ:ಸಮಾಜವಾದಿ ಪಕ್ಷದ ಮುಖ್ಯಸ್ಥ,ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!