February 3, 2026

ಶಾಸಕ ಹರೀಶ್ ಪೂಂಜಾಗೆ ತಲವಾರು ಝಳಪಿಸಿದ ಪ್ರಕರಣದ ತನಿಖೆ ಸಿಐಡಿಗೆ

0
image_editor_output_image697781428-1666062652924

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ತಲವಾರು ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಈ ಪ್ರಕರಣದಲ್ಲಿ‌ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ಒಪ್ಪಿಸಿದೆ.

Leave a Reply

Your email address will not be published. Required fields are marked *

error: Content is protected !!