ನಮ್ಮ ಕರಾವಳಿ ಶಾಸಕ ಹರೀಶ್ ಪೂಂಜಾಗೆ ತಲವಾರು ಝಳಪಿಸಿದ ಪ್ರಕರಣದ ತನಿಖೆ ಸಿಐಡಿಗೆ reporter October 18, 2022 0 ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ತಲವಾರು ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ಒಪ್ಪಿಸಿದೆ. Post navigation Previous: ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾಗೆ ಆಯುಧ ಬೀಸಿದ ಪ್ರಕರಣ ಸಿಐಡಿಗೆNext: ಮಂಗಳೂರು: ಮನೆಯ ಮಹಡಿಯಿಂದ ಬಿದ್ದು ಯುವಕ ಮೃತ್ಯು More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 13, 2026 0 ನಮ್ಮ ಕರಾವಳಿ ಪ್ರವಾಸಿ ಕೂಟ ವಿಟ್ಲ (ರಿ) ವತಿಯಿಂದ NEET–UG ಸಾಧಕ ಅಯಾನ್ ಯೂಸುಫ್ಗೆ ಸನ್ಮಾನ admin August 12, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಸೆರೆ admin August 12, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.