ಕೇರಳ ಸುದ್ದಿ ಕ್ರೈಂ ಸುದ್ದಿ ಕಾಸರಗೋಡು: ಹಾವು ಕಡಿದು ಯುವಕ ಮೃತ್ಯು reporter October 24, 2022 0 ಬದಿಯಡ್ಕದ ಬದಿಯಡ್ಕ ಪಟ್ಟಾಜೆಯ ಇಂಜಿನಿಯರ್ ರೋರ್ವರಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪಿ.ವಿ ಕೃಷ್ಣ ಕುಮಾರ್ (27) ಎಂದು ಗುರುತಿಸಲಾಗಿದೆ. ಮನೆ ಸಮೀಪ ಭಾನುವಾರ ಸಂಜೆ ಹಾವು ಕಚ್ಚಿದ್ದು, ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. Post navigation Previous: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆNext: ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ admin August 10, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಕೊಚ್ಚಿ: ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕ: ತಪ್ಪಿದ ಬಾರಿ ದುರಂತ; ಅರೋಪಿ ಬಂಧನ admin August 6, 2026 0 ಕ್ರೈಂ ಸುದ್ದಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ admin August 6, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.