ಕೇರಳ ಸುದ್ದಿ ಕ್ರೈಂ ಸುದ್ದಿ ಕಾಸರಗೋಡು: ಹಾವು ಕಡಿದು ಯುವಕ ಮೃತ್ಯು reporter October 24, 2022 0 ಬದಿಯಡ್ಕದ ಬದಿಯಡ್ಕ ಪಟ್ಟಾಜೆಯ ಇಂಜಿನಿಯರ್ ರೋರ್ವರಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪಿ.ವಿ ಕೃಷ್ಣ ಕುಮಾರ್ (27) ಎಂದು ಗುರುತಿಸಲಾಗಿದೆ. ಮನೆ ಸಮೀಪ ಭಾನುವಾರ ಸಂಜೆ ಹಾವು ಕಚ್ಚಿದ್ದು, ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. Post navigation Previous: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆNext: ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಬಂಟ್ವಾಳ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ದೋಚಿ ಕಳ್ಳತನ prathi_staff_24 May 8, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಮಹಿಳೆ ನೇಣುಬಿಗಿದು ಆತ್ಮಹತ್ಯೆ prathi_staff_24 May 8, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ prathi_staff_24 May 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.