ಕೇರಳ ಸುದ್ದಿ ಕ್ರೈಂ ಸುದ್ದಿ ಕಾಸರಗೋಡು: ಹಾವು ಕಡಿದು ಯುವಕ ಮೃತ್ಯು reporter October 24, 2022 0 ಬದಿಯಡ್ಕದ ಬದಿಯಡ್ಕ ಪಟ್ಟಾಜೆಯ ಇಂಜಿನಿಯರ್ ರೋರ್ವರಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪಿ.ವಿ ಕೃಷ್ಣ ಕುಮಾರ್ (27) ಎಂದು ಗುರುತಿಸಲಾಗಿದೆ. ಮನೆ ಸಮೀಪ ಭಾನುವಾರ ಸಂಜೆ ಹಾವು ಕಚ್ಚಿದ್ದು, ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. Post navigation Previous: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆNext: ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನ: ಕರೋಪಾಡಿ ಮತ್ತು ವಿಟ್ಲದ ಇಬ್ಬರ ಬಂಧನ admin June 26, 2026 0 ಕ್ರೈಂ ಸುದ್ದಿ ಮಂಗಳೂರು ನಗರದಲ್ಲಿ 21,039 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು: 96,19,500 ರೂ. ದಂಡ ಸಂಗ್ರಹ admin June 26, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಇಬ್ಬರು ಬಾಲಕರ ವಿರುದ್ಧ ಪ್ರಕರಣ ದಾಖಲು prathi_staff_24 June 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.