ಕೇರಳ ಸುದ್ದಿ ಕ್ರೈಂ ಸುದ್ದಿ ಕಾಸರಗೋಡು: ಹಾವು ಕಡಿದು ಯುವಕ ಮೃತ್ಯು reporter October 24, 2022 0 ಬದಿಯಡ್ಕದ ಬದಿಯಡ್ಕ ಪಟ್ಟಾಜೆಯ ಇಂಜಿನಿಯರ್ ರೋರ್ವರಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪಿ.ವಿ ಕೃಷ್ಣ ಕುಮಾರ್ (27) ಎಂದು ಗುರುತಿಸಲಾಗಿದೆ. ಮನೆ ಸಮೀಪ ಭಾನುವಾರ ಸಂಜೆ ಹಾವು ಕಚ್ಚಿದ್ದು, ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. Post navigation Previous: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆNext: ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಜೇಶ್ವರ: ಮಗಳನ್ನು ಬರ್ಬರವಾಗಿ ಹತ್ಯೆಗೈದ ತಂದೆ prathi_staff_24 February 2, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ: ಶಿಕ್ಷಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು prathi_staff_24 January 31, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ತೋಟದ ಬಳಿ ಕೋಳಿ ಅಂಕ ಜೂಜಾಟ: ನಾಲ್ವರ ಬಂಧನ prathi_staff_24 January 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.