ಮಂಗಳೂರು: ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ
ಮಂಗಳೂರು:ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಕಾರದ ನಿರ್ದೇಶನದಂತೆ ಕೋಟಿ ಕಂಠ ಗಾಯನ ಜರುಗಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ರಹಮತ್ ಅಲಿ, ಶ್ರೀಮತಿ ಡಾಕ್ಟರ್ ಅಮಿತಾ, ಶಿಕ್ಷಕರಾದ ಶ್ರೀಮತಿ ವೇದ, ಶ್ರೀಮತಿ ಮಂಜುಳಾ, ಶ್ರೀಮತಿ ಶಾಹಿನಾ ಮತ್ತು ಕಾಲೇಜು ಯೂನಿಯನ್ ಅಧ್ಯಕ್ಷರಾದ ಇಫಾಜ್ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.






