September 20, 2024

ವಿಟ್ಲ: ಪಟ್ಟಣ ಪಂಚಾಯತಿಯ ದುರಾಡಳಿತ: ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್‌‌ನಿಂದ ಬೃಹತ್ ಪ್ರತಿಭಟನೆ

0

ವಿಟ್ಲ: ವಿಟ್ಲ ಪಟ್ಟಣ ಪಂಚಾಯತಿಯ ದುರಾಡಳಿತದ ಬಗ್ಗೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಈ ವೇಳೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ ಬಿ ರಾಜಾರಾಮ್, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಕೆಪಿಸಿಸಿ ಕಾರ್ಯದರ್ಶಿಯಾದ ಎಂ ಎಸ್ ಮುಹಮ್ಮದ್, ಡಿಸಿಸಿ ಕಾರ್ಯದರ್ಶಿಯಾದ ಪ್ರವೀಣ್ ಚಂದ್ರ ಆಳ್ವ, ಡಿಸಿಸಿ ಕಾರ್ಯದರ್ಶಿಯಾದ ಮುರಳಿಧರ್ ರೈ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾ ಅಧ್ಯಕ್ಷರಾದ ಶುಭಾಸ್ ಚಂದ್ರ ಶೆಟ್ಟಿ ಕುಲಾಲ್, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಆಲಿ, ಬ್ಲಾಕ್ ವಕ್ತಾರರಾದ ರಮಾನಾಥ್ ವಿಟ್ಲ, ಪಟ್ಟಣ ಪಂಚಾಯಿತಿ ಸದಸ್ಯರಾದ ವಿ ಕೆ ಎಂ ಅಶ್ರಫ್.ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್ (ಹಸೈನಾರ್ ನೆಲ್ಲಿಗುಡ್ಡೆ),ಪಟ್ಟಣ ಪಂಚಾಯಿತಿ ಸದಸ್ಯೆಯಾದ ಲತಾ ವೇಣಿ, ಪಟ್ಟಣ ಪಂಚಾಯಿತಿ ಸದಸ್ಯೆಯಾದ ಪದ್ಮಿನಿ,ಪಟ್ಟಣ ಪಂಚಾಯಿತಿ ಸದಸ್ಯರಾದ ಡಿಕಯ್ಯ ಸುರುಳಿಮುಲೆ, ಪಕ್ಷದ ಪ್ರಮುಖರಾದ ಅಬ್ದುಲ್ ಖಾದ್ರಿ, ಎಂ ಕೆ ಮುಸಾ,ಪದ್ಮನಾಭ ಪೂಜಾರಿ ಅಳಿಕೆ, ಪ್ರಭಾಕರ್ ಭಟ್,ಜಗನ್ನಾಥ ಶೆಟ್ಟಿ ನಡುಮನೆ,ಕರೀಂ ಕುದ್ದುಪದವು, ಅಶ್ರಫ್ ಬಸ್ತಿಕಾರ್,ಅಬ್ದುಲ್ ರಹಿಮಾನ್ ಯುನಿಕ್,ನಝೀರ್ ಮಠ, ಮೋಹನ್ ಗುಜರನಡ್ಕ,ಎಲ್ಯಣ್ಣ ಪೂಜಾರಿ,ರಾಮಣ್ಣ ಪಿಲಿಂಜ,ಅಬ್ದುಲ್ ರಹಿಮಾನ್ ಕುರಂಬಳ,ಶೈಕ್ ಅಲಿ,ರಾಜೀವ್ ಬಂಗೇರ,ಕೇಶವ್ ರೈ,ಅಭಿಷೇಕ್ ಬೆಳ್ಳಿಪ್ಪಾಡಿ, ಹಂಝ ವಿ ಕೆ ಎಂ, ಅಬ್ಬು ನವಗ್ರಾಮ,ಸುನಿತಾ ಕೋಟ್ಯಾನ್,ಸರೋಜ ಅಲಂಗಾರ್, ಸಂತೋಷ್ ಬಂಢಾರಿ,ಅಶೋಕ್ ಪೂಜಾರಿ,ಅಶೋಕ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!