ಲಕ್ನೋ:ಉತ್ತರ ಪ್ರದೇಶದ ಕಾನ್ಪುರದಲ್ಲಿ ಪೊಲೀಸ್ ಠಾಣೆಯಿಂದಲೇ ಸರ್ಕಾರಿ ಪಿಸ್ತೂಲ್ ಮತ್ತು ಸಮವಸ್ತ್ರವನ್ನು ಕಳ್ಳರು ಪರಾರಿಯಾಗಿದ್ದಾರೆ.
ನ್ಯೂ ಆಜಾದ್ ನಗರದ ಬಿದ್ನು ಹೊರಠಾಣೆಯಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ತೇಜ್ ಸ್ವರೂಪ್ ಸಿಂಗ್ ಅವರು ಔಟ್ ಪೋಸ್ಟ್ ಇನ್ ಚಾರ್ಜ್ ಸುಧಾಕರ್ ಪಾಂಡೆ ಅವರನ್ನು ಅಮಾನತುಗೊಳಿಸಿದ್ದಾರೆ.