March 20, 2026

‘ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ’ – ಅಮಿತ್ ಶಾ

0
2022_10largeimg_912105939.jpeg

ಅಹಮದಾಬಾದ್: ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಾತ್ಯತೀತ ದೇಶದಲ್ಲಿ ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂದರು.

ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಶಾ ಕಾಂಗ್ರೆಸ್‌ಗೆ ಸೂಚಿಸದ್ದಾರೆ.

Leave a Reply

Your email address will not be published. Required fields are marked *

error: Content is protected !!